ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ.
ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ.
ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
1983 ರಲ್ಲಿ ಜಾಫರ್ ಶರೀಫ್ ರೈಲ್ವೆ ಸಚಿವರಾಗಿದ್ದಾಗ ಕೆಆರ್ ಪುರಂ ಗೆ ಡೀಸೆಲ್ ಲೊಕೋ ಶೆಡ್ ಸ್ಥಾಪನೆಯಾಗಿತ್ತು. ಡಿಸೆಲ್ ಶೆಡ್ ಗೆ ಲಭ್ಯವಿರುವ ಮೂಲಸೌಕರ್ಯದ ಶೇ.80 ರಷ್ಟನ್ನು ಎಲೆಕ್ಟ್ರಿಕ್ ಶೆಡ್ ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ಬಿ.ಮುರಳಿ ಕೃಷ್ಣ ಅವರು ಡಿಸೆಲ್ ಲೋಕೋ ಶೆಡ್ ಗೆ ಭೇಟಿ ನೀಡಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಎಲೆಟ್ರಿಕ್ ಲೋಕೋ ಶೆಡ್ ಬಗ್ಗೆ ಮಾಹಿತಿ ನೀಡಿದ್ದಾರೆ.
ಶೇ.20 ರಷ್ಟು ಮೂಲಸೌಲರ್ಯವನ್ನು ಹೊಸದಾಗಿ ನಿರ್ಮಿಸಬೇಕಿದ್ದು, ಇದಕ್ಕಾಗಿ ಒಟ್ತಾರೆ 10 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಮುರಳಿ ಕೃಷ್ಣ ಹೇಳಿದ್ದಾರೆ. ಎರಡು ಹೊಸ ಶೆಡ್ ಗಳು ನಿರ್ಮಾಣವಾಗಲಿದೆ. ಓವರ್ ಹೆಡ್ ಲೈಟ್, ಓವರ್ ಹೆಡ್ ಲೈನ್, ಟ್ರಾಕ್ಷನ್ ಮೋಟಾರ್, ಟ್ರಾನ್ಸ್ಫಾರ್ಮರ್, ಇಂಜಿನ್ ಗಳನ್ನು ಮೇಲೆತ್ತುವ 5 ಟನ್ ಕ್ರೇನ್ ವಿಭಾಗಗಳು ಸ್ಥಾಪನೆಯಾಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…