ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.

1 ಗಂಗಡಕಾರ ಒಕ್ಕಲಿಗ 2 ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ 10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ
24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ
38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ
56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ
71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ
81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ
93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ
106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ
123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…