ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.
1 ಗಂಗಡಕಾರ ಒಕ್ಕಲಿಗ 2 ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ 10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ
24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ
38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ
56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ
71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ
81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ
93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ
106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ
123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…