ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.

1 ಗಂಗಡಕಾರ ಒಕ್ಕಲಿಗ 2 ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ 10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ
24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ
38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ
56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ
71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ
81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ
93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ
106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ
123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…