ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.

1 ಗಂಗಡಕಾರ ಒಕ್ಕಲಿಗ 2 ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ 10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ
24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ
38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ
56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ
71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ
81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ
93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ
106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ
123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…