ಸುದ್ದಿ

ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

57

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ

 ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತ ಸಾರಥಿ ಚಿತ್ರ ಬಿಡುಗಡೆಯಾಗಿ 8 ವರ್ಷಗಳಾಗಿದ್ದು, ಈ ಬಗ್ಗೆ ದರ್ಶನ್ ಅವರು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. “ಇಂದಿಗೆ ಕನ್ನಡದ ಅಪೂರ್ವ ಮೈಲಿಗಲ್ಲಿನ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಶನ್‍ನ ಮೆಗಾ ಬ್ಲಾಕ್‍ಬಸ್ಟರ್ `ಸಾರಥಿ’ ಬಿಡುಗಡೆಯಾಗಿ ಸರಿಯಾಗಿ 8 ವರ್ಷಗಳು ತುಂಬಿವೆ. ಮತ್ತೆ ಈ ಸೂಪರ್ ಕಾಂಬಿನೇಶನ್ ಅನ್ನು ನೋಡಲು ಕಾತುರದಲ್ಲಿರುವ ಕನ್ನಡ ಜನತೆ” ಎಂದು ಟ್ವೀಟ್ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…