ಉದ್ಯೋಗ

ಕರ್ನಾಟಕ ಪೌರಾಡಳಿತ ನಿದೇಶನಾಲಯದಲ್ಲಿ 50000ರೂ ವೇತನದ ಹುದ್ದೆಗಳು…ಅರ್ಜಿ ಸಲ್ಲಿಸಲು ಈ ಲೇಖನ ಓದಿ…

404

ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.

ಕೊನೆಯ ದಿನಾಂಕ : 20/01/2018

ಹುದ್ದೆ(CMAK ಸಂಸ್ಥೆಯಲ್ಲಿ):-

ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.

ಹುದ್ದೆ(CMAK ಸಂಸ್ಥೆಯಲ್ಲಿ):-

ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.

ಹುದ್ದೆ: SWM Expert :-

ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.

ಹುದ್ದೆ(KMDS ಸಂಸ್ಥೆಯಲ್ಲಿ):-

ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.

ಹುದ್ದೆ(CMAK ಸಂಸ್ಥೆಯಲ್ಲಿ):-

ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.

ಅರ್ಜಿ ಸಲ್ಲಿಸುವ ವಿಧಾನ:-

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.

ಇನ್ನೂ ಹೆಚ್ಚಿನ ಮಾಹಿತಿಗೆ ಈ ಕೊಂಡಿಯನ್ನು ಒತ್ತಿ (ಅಧಿಕೃತ ಪ್ರಕಟಣೆ):-

http://www.municipaladmn.gov.in/sites/municipaladmn.gov.in/files/notificationn.pdf

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.