ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.