ಉದ್ಯೋಗ

ಕರ್ನಾಟಕ ಪೌರಾಡಳಿತ ನಿದೇಶನಾಲಯದಲ್ಲಿ 50000ರೂ ವೇತನದ ಹುದ್ದೆಗಳು…ಅರ್ಜಿ ಸಲ್ಲಿಸಲು ಈ ಲೇಖನ ಓದಿ…

408

ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.

ಕೊನೆಯ ದಿನಾಂಕ : 20/01/2018

ಹುದ್ದೆ(CMAK ಸಂಸ್ಥೆಯಲ್ಲಿ):-

ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.

ಹುದ್ದೆ(CMAK ಸಂಸ್ಥೆಯಲ್ಲಿ):-

ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.

ಹುದ್ದೆ: SWM Expert :-

ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.

ಹುದ್ದೆ(KMDS ಸಂಸ್ಥೆಯಲ್ಲಿ):-

ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.

ಹುದ್ದೆ(KMDS ಸಂಸ್ಥೆಯಲ್ಲಿ):-

ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.

ಹುದ್ದೆ(CMAK ಸಂಸ್ಥೆಯಲ್ಲಿ):-

ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.

ಅರ್ಜಿ ಸಲ್ಲಿಸುವ ವಿಧಾನ:-

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.

ಇನ್ನೂ ಹೆಚ್ಚಿನ ಮಾಹಿತಿಗೆ ಈ ಕೊಂಡಿಯನ್ನು ಒತ್ತಿ (ಅಧಿಕೃತ ಪ್ರಕಟಣೆ):-

http://www.municipaladmn.gov.in/sites/municipaladmn.gov.in/files/notificationn.pdf

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.