ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…