ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…