ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…