ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.
ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.
ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…