ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಡಿ.19 ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ನಮ್ಮ ಕಾಂಗ್ರೆಸ್ ಐತಿಹಾಸಿಕ ಸಮಾವೇಶಕ್ಕೆ ಪೂರ್ವಭಾವಿ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ತಮ್ಮ ಅಭಿಮಾನಿ ಬೆಂಬಲಿಗರು ಸ್ವಯಂ ಪ್ರೇರಣೆಯಿಂದ ಕಾರುಗಳನ್ನು ತಂದಿದ್ದು, ಇಂದಿನಿಂದ ರಾಜ್ಯದೆಲ್ಲೆಡೆ ಈ ಕಾರುಗಳು ಪ್ರವಾಸ ನಡೆಸಿ ಕೂಡಲಸಂಗಮ ಸಮಾವೇಶಕ್ಕೆ ನಾಲ್ಕರಿಂದ ಐದು ಲಕ್ಷ ಮಂದಿಯನ್ನು ಸೇರಿಸುವ ಕೆಲಸ ಮಾಡಲಿದ್ದಾರೆಂದು ವಿವರಿಸಿದರು.

ನಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಶಕ್ತಿ ಕೊಟ್ಟಿರುವ ಉತ್ತರ ಕರ್ನಾಟಕದ ಅಭಿಮಾನಿ ಬೆಂಬಲಿಗರಿಗೆ ತಾವು ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ ಅವರು, ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರಹಸ್ಯ ಅಜೆಂಡಾ ಇಲ್ಲ, ಬಡವರು, ದೀನ ದಲಿತರು ಹಾಗೂ ಅಹಿಂದ ವರ್ಗದವರು, ಶೋಷಿತರ ಪಕ್ಷವಾಗಿದೆ. ಪಕ್ಷದ ಪ್ರಚಾರ ಕಾರ್ಯಕ್ಕೆ ತಾವು ಯಾವುದೇ ಹಣಕಾಸು ನೆರವು ನೀಡಿಲ್ಲ, ಅಭಿಮಾನಿ ಬೆಂಬಲಿಗರೇ ಸ್ವಯಂ ಪ್ರೇರಿತವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಂದು ಹೇಳಿದರು.

ನಮ್ಮ ಕಾಂಗ್ರೆಸ್ಪ ಕ್ಷವು ಒಂದು ಸಮಾಜದ ಪಕ್ಷವಲ್ಲವೆಂದು ಸ್ಪಷ್ಟಪಡಿಸಿದ ಅವರು, ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ, ಬಡವರ ಕಲ್ಯಾಣಕ್ಕಾಗಿ ಎಲ್ಲಾ ವರ್ಗದವರ ಪಕ್ಷವಾಗಿ ನಮ್ಮ ಕಾಂಗ್ರೆಸ್ಅ ನ್ನು ರೂಪಿಸಲಾಗುತ್ತಿದೆ, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ನೊಂದಿರುವ ಅನೇಕ ಮುಖಂಡರು ನಮ್ಮ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಬಹಳಷ್ಟು ಮುಖಂಡರು ಪಕ್ಷದ ಸಂಪರ್ಕದಲ್ಲಿದ್ದಾರೆಂದು ಅವರು ಮಾರ್ಮಿಕವಾಗಿ ನುಡಿದರು.

ಡಿ.19 ರ ಕೂಡಲಸಂಗಮದಲ್ಲಿ ಪಕ್ಷವನ್ನು ಅಧಿಕೃತವಾಗಿ ಉದ್ಘಾಟಿಸಿದ ನಂತರ ಕರ್ನಾಟಕದ ಯಾವ ಯಾವ ಕ್ಷೇತ್ರಗಳಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಬೇಕೆಂಬುದನ್ನು ನಿರ್ಧರಿಸಲಾಗುವುದು, ತಮ್ಮ ಬೆಂಬಲಿಗರಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತದೆಯೆಂದು ಸುಳಿವು ನೀಡಿದರು.

ಇದೇ ಸಂದರ್ಭದಲ್ಲಿ ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಕಾರುಗಳ ಪ್ರಚಾರ ಕಾರ್ಯಕ್ಕೆ ಪಕ್ಷದ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!