ದೇವರು-ಧರ್ಮ

ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

4401

ನಮ್ಮ ಹಿಂದೂ ಧರ್ಮದಲ್ಲಿ ಪುರಾಣಗಳ ಪ್ರಕಾರ ನಾಲ್ಕು ಯುಗಗಳಿದ್ದು, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಕಲಿಯುಗಗಳೆಂದು ಕರೆಯುತ್ತಾರೆ.ಪುರಾಣಗಳ ಪ್ರಕಾರ ನಾಲ್ಕು ಯುಗಗಳಲ್ಲಿ ಕಲಿಯುಗವೇ ಅತ್ಯಂತ ಕರಾಳವಾಗಿದ್ದು ಕತ್ತಲಿನಿಂದ ತುಂಬಿರುತ್ತದೆ. ಸಮಯ ಕಳೆದಂತೆ ಕಲಿಯುಗದಲ್ಲಿಯೂ ಹಲವಾರು ಬದಲಾವಣೆಗಳಾಗುತ್ತಾ ಬರುತ್ತದೆ. ಆಧ್ಯಾತ್ಮಿಕತೆಯತ್ತ ಜನರ ಒಲವು ಕಡಿಮೆಯಾಗುತ್ತಾ ಹೋಗುತ್ತದೆ.

ಕಲಿಯುಗದ ಅಂತ್ಯದಲ್ಲಿ ಜನರು ದೇವರನ್ನು  ಮರೆಯುತ್ತಾರೆ ಹಾಗೂ ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.


 

ಪುರಾಣಗಳ ಪ್ರಕಾರ ವೇದಗಳು ಕಲಿಯುಗದ ಬಗ್ಗೆ ಹೇಳಿರುವ ಸತ್ಯಗಳು ಏನು ಗೊತ್ತಾ..?

  • ಕಲಿಯುಗದಲ್ಲಿ ನಿಜ ಅನ್ನುವುದು ಸತ್ತು ಹೋಗುತ್ತದೆ. ಮನುಷ್ಯರು ನಿಜ ಹೇಳುವುದನ್ನು ಬಿಡುತ್ತಾರೆ. ಸುಳ್ಳಿನ ಮೇಲೆ ಜಗತ್ತು ನಡೆಯುತ್ತದೆ. ನಿಜ ಹೇಳುವ ಯಾವ ಮನುಷ್ಯ ಸಹ ಕಲಿಯುಗದಲ್ಲಿ ಇರಲಾಗುವುದಿಲ್ಲ. ಇರುವುದಿಲ್ಲ.

  • ಮನುಷ್ಯರಲ್ಲಿ ಒಳ್ಳೆಯತನ ಅನ್ನುವುದು ಇರುವುದಿಲ್ಲ. ಅದನ್ನು ನೋಡಬೇಕೆಂದರೂ ಯಾರಲ್ಲೂ ಕಾಣಸಿಗದು. ಎಲ್ಲೋ ಕೋಟಿಗೊಬ್ಬರು ಒಳ್ಳೆಯ ಮನುಷತ್ವ ಇರುವವರು ಕಾಣುತ್ತಾರೆ.

  • ಒಬ್ಬ ವ್ಯಕ್ತಿಗೆ ಇರುವ ಗುಣಗಳಿಗಿಂತ ಆತನಿಗಿರುವ ಆಸ್ತಿ ಇತರರಿಗೆ ಹೆಚ್ಚಾಗಿ ಕಾಣುತ್ತದೆ. ಹಣ ಅಂತಸ್ತು ನೋಡಿ ಮನುಷ್ಯನ ಗುಣ ಗಣಗಳನ್ನು ನಿರ್ಧರಿಸುತ್ತಾರೆ.

 

  • ಗಂಡ ಹೆಂಡತಿ ನಡುವೆ ನಿಜವಾದ ಪ್ರೀತಿ ಮಾಯವಾಗುತ್ತದೆ. ಅವರ ನಡುವೆ ಇರುವುದು ಕೇವಲ ಆಕರ್ಷಣೆ ಮಾತ್ರ. ಇದು ಅವರ ನಡುವಿನ ಸಂಬಂಧಕ್ಕೆ ಹೊಡೆತ ನೀಡುತ್ತದೆ.

  • ತಂದೆತಾಯಿಯನ್ನು ಮೋಸ ಮಾಡುವ ಮಕ್ಕಳು, ಮಕ್ಕಳನ್ನು ಮೋಸ ಮಾಡುವ ತಂದೆತಾಯಿ ಇರುತ್ತಾರೆ.

  • ಮತ, ಕುಲ, ವರ್ಗಗಳ ಹೆಸರಲ್ಲಿ ಮೋಸಗಳು ನಡೆಯುತ್ತವೆ. ಅವುಗಳನ್ನು ಅಡ್ಡವಾಗಿಟ್ಟುಕೊಂಡು ಕೆಲವರು ಕೆಟ್ಟ ಕೆಲಸಗಳಿಗೆ ಕೈಹಾಕುತ್ತಾರೆ.

ಹಾಗಾದ್ರೆ ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..? ವೇದಗಳ ಪ್ರಕಾರ ಕಲಿಯುಗ ಅಂತ್ಯವಾಗುತ್ತಿದೆ ಎನ್ನುವುದಕ್ಕೆ ಕೆಲವು ಸಂಕೇತಗಳನ್ನು ಹೇಳಲಾಗಿದೆ…

1. ಕಲಿಯುಗ ಅಂತ್ಯವಾಗುತ್ತಿದೆ ಎಂದಾಗ ಹಸುಗಳು ಇರುವುದಿಲ್ಲ. ಸತ್ತು ಹೋಗುತ್ತವೆ.

 

2.ಯಾರಿಗೂ ಕರುಣೆ ಇರುವುದಿಲ್ಲ. ಒಬ್ಬರನ್ನೊಬ್ಬರು ಸಾಯಿಸಿಕೊಳ್ಳುವವರೆಗೂ ಬರುತ್ತದೆ.

3.ಮಹಿಳೆಯರು ತುಂಬಾ ಕ್ರೂರವಾಗಿ ನಡೆದುಕೊಳ್ಳುತ್ತಾರೆ. ಎಲ್ಲಿ ನೋಡಿದರೂ ವ್ಯಭಿಚಾರ, ಹತ್ಯೆಗಳು ನಡೆಯುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…