ಕರ್ನಾಟಕ

ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

263

ಹೌದು ಸರ್ಕಾರದಿಂದ  ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

 

ಅದೇ ರೀತಿಯಾಗಿ ಸುನಿತಾ ಮಂಜುನಾಥ್ ರವರು ಕೂಡ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಮೂಲಕ ಶಾಲೆಗೆ ಅಹಾರ ಧಾನ್ಯ ಪೂರೈಸುತ್ತಿದ್ದಾರೆ..

ಇದೇ ಗುರುವಾರ ಅಕ್ಟೋಬರ್ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ ತಾಲ್ಲೂಕಿನ , ಕಲ್ಲಡ್ಕದಲ್ಲಿ ,ಶ್ರೀ ಡಾಕ್ಟರ್ ಕಲ್ಲಡ್ಕ ಪ್ರಭಾಕರ ಭಟ್ಟರವರು ನಡೆಸುತ್ತಿರುವ “ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ” ನೂತನ ಶಿಶುಮಂದಿರವನ್ನು ಲೋಕಾರ್ಪಣೆ ಮಾಡುವ ಸಲುವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಸುನಿತಾ ಮಂಜುನಾಥ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದೇಶ ಸೇವೆಗೆ ಕಂಕಣ ಬದ್ದರಾಗಿ ನಿಲ್ಲಲು ನಾನೆಂದೂ ಸಿದ್ಧ ಎಂದು ಹೇಳಿದ್ದಾರೆ..

ಇದೇ ಸಂಧರ್ಭದಲ್ಲಿ ಶಾಲೆಗೆ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಕಡೆಯಿಂದ ಆಹಾರ ಧಾನ್ಯ ಒದಗಿಸಿ.. ಇದು ನನ್ನ ಅಳಿಲು ಸೇವೆ ಅಷ್ಟೇ ಎಂದು, ಶಾಲೆಯ ಅನ್ನ ಕಿತ್ತುಕೊಂಡ ಕರ್ನಾಟಕ ಸರ್ಕಾರದ ವಿರುದ್ಧ ಗುಡುಗಿದ್ದಾರೆ..

ಸ್ವಾಭಿಮಾನಿ ಮಕ್ಕಳು ತಾವೇ ಭತ್ತ ಬೆಳೆಯುತ್ತಿರುವುದ ಕಂಡು ಭಾವುಕರಾದ ಸುನಿತಾ ಮಂಜುನಾಥ್ ಮಕ್ಕಳು ದೇವರ ಸಮಾನ ಈ ದೇವರುಗಳ ಸೇವೆಗೆ ನಾನೆಂದು ಸಿದ್ಧವುರುವುದಾಗಿ ತಿಳಿಸಿ.. ಅಲ್ಲೇ ನಡೆಯುತ್ತಿದ್ದ ಗೋ ಪೂಜೆಯಲ್ಲಿ ಭಾಗವಹಿಸಿ..ನನ್ನ ಜೀವನದಲ್ಲಿ ಸಾರ್ಥಕ ಭಾವ ಮೂಡಿಸಿದ ಕಾರ್ಯಕ್ರಮಗಳಲ್ಲಿ ಇದೂ ಕೂಡ ಒಂದು ಎಂದು ಧನ್ಯವಾದವನ್ನು ತಿಳಿಸಿದ್ದಾರೆ..

 

*ಈಗಿನ ಕಾಲದಲ್ಲಿ ಹೆತ್ತವರ ಸೇವೆಯನ್ನೇ ಮಾಡದ ಎಷ್ಟೋ ಮಕ್ಕಳ ನಡುವೆ ಸಂಸಾರದ ಜೊತೆಗೆ ದೇಶ ಸೇವೆಗೆ ಸಿದ್ಧರಾಗಿ ನಿಂತಿರುವ “ಸುನಿತಾ ಮಂಜುನಾಥ್” ವಿಶೇಷವೇ ಸರಿ.. ಶುಭವಾಗಲಿ ನಿಮಗೆ.. ನಿಮ್ಮ ಕಾರ್ಯ ಹೀಗೆ ಮುಂದುವರೆಯಲಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • Uncategorized

    ತುಂಬಾ ನಕ್ಕರೆ ಹೀಗೂ ಆಗುತ್ತೆ..! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.