ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

ಅದೇ ರೀತಿಯಾಗಿ ಸುನಿತಾ ಮಂಜುನಾಥ್ ರವರು ಕೂಡ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಮೂಲಕ ಶಾಲೆಗೆ ಅಹಾರ ಧಾನ್ಯ ಪೂರೈಸುತ್ತಿದ್ದಾರೆ..

ಇದೇ ಗುರುವಾರ ಅಕ್ಟೋಬರ್ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ ತಾಲ್ಲೂಕಿನ , ಕಲ್ಲಡ್ಕದಲ್ಲಿ ,ಶ್ರೀ ಡಾಕ್ಟರ್ ಕಲ್ಲಡ್ಕ ಪ್ರಭಾಕರ ಭಟ್ಟರವರು ನಡೆಸುತ್ತಿರುವ “ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ” ನೂತನ ಶಿಶುಮಂದಿರವನ್ನು ಲೋಕಾರ್ಪಣೆ ಮಾಡುವ ಸಲುವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಸುನಿತಾ ಮಂಜುನಾಥ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದೇಶ ಸೇವೆಗೆ ಕಂಕಣ ಬದ್ದರಾಗಿ ನಿಲ್ಲಲು ನಾನೆಂದೂ ಸಿದ್ಧ ಎಂದು ಹೇಳಿದ್ದಾರೆ..

ಇದೇ ಸಂಧರ್ಭದಲ್ಲಿ ಶಾಲೆಗೆ ತಮ್ಮ ಚನ್ನಕೇಶವ ಶಿಕ್ಷಣ ಟ್ರಸ್ಟ್ ಕಡೆಯಿಂದ ಆಹಾರ ಧಾನ್ಯ ಒದಗಿಸಿ.. ಇದು ನನ್ನ ಅಳಿಲು ಸೇವೆ ಅಷ್ಟೇ ಎಂದು, ಶಾಲೆಯ ಅನ್ನ ಕಿತ್ತುಕೊಂಡ ಕರ್ನಾಟಕ ಸರ್ಕಾರದ ವಿರುದ್ಧ ಗುಡುಗಿದ್ದಾರೆ..

ಸ್ವಾಭಿಮಾನಿ ಮಕ್ಕಳು ತಾವೇ ಭತ್ತ ಬೆಳೆಯುತ್ತಿರುವುದ ಕಂಡು ಭಾವುಕರಾದ ಸುನಿತಾ ಮಂಜುನಾಥ್ ಮಕ್ಕಳು ದೇವರ ಸಮಾನ ಈ ದೇವರುಗಳ ಸೇವೆಗೆ ನಾನೆಂದು ಸಿದ್ಧವುರುವುದಾಗಿ ತಿಳಿಸಿ.. ಅಲ್ಲೇ ನಡೆಯುತ್ತಿದ್ದ ಗೋ ಪೂಜೆಯಲ್ಲಿ ಭಾಗವಹಿಸಿ..ನನ್ನ ಜೀವನದಲ್ಲಿ ಸಾರ್ಥಕ ಭಾವ ಮೂಡಿಸಿದ ಕಾರ್ಯಕ್ರಮಗಳಲ್ಲಿ ಇದೂ ಕೂಡ ಒಂದು ಎಂದು ಧನ್ಯವಾದವನ್ನು ತಿಳಿಸಿದ್ದಾರೆ..

*ಈಗಿನ ಕಾಲದಲ್ಲಿ ಹೆತ್ತವರ ಸೇವೆಯನ್ನೇ ಮಾಡದ ಎಷ್ಟೋ ಮಕ್ಕಳ ನಡುವೆ ಸಂಸಾರದ ಜೊತೆಗೆ ದೇಶ ಸೇವೆಗೆ ಸಿದ್ಧರಾಗಿ ನಿಂತಿರುವ “ಸುನಿತಾ ಮಂಜುನಾಥ್” ವಿಶೇಷವೇ ಸರಿ.. ಶುಭವಾಗಲಿ ನಿಮಗೆ.. ನಿಮ್ಮ ಕಾರ್ಯ ಹೀಗೆ ಮುಂದುವರೆಯಲಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.