ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.
ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.
ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.
ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.
ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್ಗೆ ಸದ್ಯ ಅವರೇ ಆಧಾರ ಸ್ತಂಭಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …