ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಮುಂಜಾನೆಯ ಒಂದು ಕಪ್ ಟೀ ಅಥವಾ ಕಾಫಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಹಾಗೂ ದೈಹಿಕವಾಗಿ ಚಟುವಟಿಕೆಯಿಂದಿರಲು ಈ ಪಾನೀಯಗಳು ಸಹಾಯಮಾಡುತ್ತವೆ ಎಂಬಿತ್ಯಾದಿ ಸಂಶೋಧನಾವರದಿಗಳು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಪ್ರಕಟವಾಗುತ್ತಲೇ ಇರುತ್ತವೆ. ಆದರೆ ಈ ಬಾರಿ ಕಾಫಿ ಮೇಲೆ ನಡೆದ ಒಂದು ಸಂಶೋಧನೆ ವಿಶೇಷ ವೆನಿಸಿಕೊಳ್ಳುತ್ತದೆ.
ಏಕೆಂದರೆ ಅದು ಗ್ಲ್ಯಾಮರ್ಗೆ ಸಂಬಂಧಿಸಿದ್ದು….! ಹೌದು, ತೆಳ್ಳಗೆ, ಬೆಳ್ಳಗೆ ಗ್ಲ್ಯಾಮರಸ್ ಆಗಿ ಕಾಣಬೇಕು ಅಂತಾ ಯಾರಿಗೆ ತಾನೆ ಆಸೆ ಇರಲ್ಲಾ ಹೇಳಿ.. ಈ ಗ್ಲ್ಯಾಮರಸ್ ಲುಕ್ ಒಂದು ಕಪ್ ಕಾಫಿಯಿಂದ ಬಂದರೆ ಮೇಕಪ್ ಪ್ರಿಯರಿಗೆ ಇದಕ್ಕಿಂತ ಖುಷಿ ಸುದ್ದಿ ಇನ್ನೇನಿದೆ ಹೇಳಿ ಇತ್ತೀಚಿನ ಸಂಶೋಧನೆಗಳಲ್ಲಿ ಕಾಫಿಯಲ್ಲಿ ಸೌಂದರ್ಯವರ್ಧಕ ಅಂಶಗಳಿರುವುದು ಬೆಳಕಿಗೆ ಬಂದಿದೆ.
ಇತ್ತೀಚಿನ ಒಂದು ಸಂಶೋಧನೆಯ ಪ್ರಕಾರ ಕಾಫಿ ಸೇವಿಸುವುದರಿಂದ ಚರ್ಮಕ್ಕೂ ಸಾಕಷ್ಟು ಲಾಭಗಳು ಆಗುತ್ತವೆ ಎಂಬುದು ದೃಢಪಟ್ಟಿರುವುದು ಕಾಫಿ ಪ್ರಿಯರಲ್ಲಿ ಖುಷಿಯನ್ನುಉಂಟು ಮಾಡಿದೆ. ಕಾಫಿ ಈಗಾಗಲೇ ಅದ್ಭುತ ಪಾನಿಯ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದ್ದು, ಇದರ ಮುಂದುವರಿದ ಭಾಗವಾಗಿ ಚರ್ಮದ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಸುತ್ತದೆ.
ಕಾಫಿ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಅಂಶ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ವಾತಾವರಣದ ಬದಲಾವಣೆ ಮತ್ತು ಪರಿಸರದ ಮಾಲಿನ್ಯದಿಂದ ಚರ್ಮದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯುವಂತಹ ಶಕ್ತಿ ಕಾಫಿಗಿದೆ ಎಂದು ಹೇಳಲಾಗಿದೆ. ಸೂರ್ಯನ ಕಿರಣಗಳಿಂದಾಗುವ ಚರ್ಮದ ತೊಂದರೆಗಳನ್ನು ತಡೆಗಟ್ಟುವ ಶಕ್ತಿ ಇದಕ್ಕಿದೆ. ಚರ್ಮವನ್ನು ಮೃದು ಮತ್ತು ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.
ಕಾಫಿ ಸೇವನೆಯಿಂದ ರಕ್ತ ಚಲನೆ ಸರಾಗವಾಗಿ ಆಗುವುದರಿಂದ ಚರ್ಮ ಕೊಶಗಳು ಹೆಚ್ಚು ಕ್ರಿಯಾಶೀಲವಾಗುತ್ತದೆ. ಇದರ ಪರಿಣಾಮ ಚರ್ಮದ ರಕ್ಷಣೆಗೆ ಗ್ಲ್ಯಾಮರ್ಗೆ ಕಾರಣವಾಗುತ್ತದೆ. ಕಾಫಿ ಮೇಲೆ ನಡೆದ ಈ ಸಂಶೊಧನೆ ವರದಿ ಕಾಫಿ ಪ್ರಿಯಗರಿಗಷ್ಟೆ ಅಲ್ಲ ಈಗ ಗ್ಲ್ಯಾಮರ್ಪ್ರೀಯರಿಗೂ ಖುಷಿಯನ್ನು ಹೊತ್ತು ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…