ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.

ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…