ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಸ್ಟೈಲ್ಗಾಗಿ ಕಡಿಮೆ ಬೆಲೆಯ ಸನ್ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್ಗ್ಲಾಸ್ ಕಣ್ಣಿಗೆ…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…