ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.