ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-
ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-
ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.
ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.
ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.