ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-
ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-
ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.
ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.
ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…