ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…