ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.