ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…