ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…