ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.
ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.
ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.
ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.
15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.
ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.
ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…