ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ,
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು
ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ
ಸ್ಥಳ ನವದೆಹಲಿ, ಬೆಂಗಳೂರು
ಒಟ್ಟು ಖಾಲಿ ಹುದ್ದೆಗಳು 4
ದಿನಾಂಕ ಸೇರಿಸಲಾಗಿದೆ 17/08/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020

ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ವೈಯಕ್ತಿಕ ಸಹಾಯಕ ಹುದ್ದೆ
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ವೈಯಕ್ತಿಕ ಸಹಾಯಕ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ,
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು
ವೈಯಕ್ತಿಕ ಸಹಾಯಕ ಯಾವುದೇ ಪದವೀಧರ, ಯಾವುದೇ ಸ್ನಾತಕೋತ್ತರ
ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು
ಒಟ್ಟು ಖಾಲಿ ಹುದ್ದೆಗಳು 10
ದಿನಾಂಕ ಸೇರಿಸಲಾಗಿದೆ 17/08/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020

ಉಪನಿರ್ದೇಶಕರು, ಮೇಲ್ ವಿಭಾಗದ ಗುಮಾಸ್ತರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನೇಮಕಾತಿ 2020 ರಲ್ಲಿ ಹೆಚ್ಚಿನ ಖಾಲಿ ಹುದ್ದೆಗಳು
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಉಪನಿರ್ದೇಶಕ, ಮೇಲ್ ವಿಭಾಗದ ಗುಮಾಸ್ತ, ಹೆಚ್ಚಿನ ಖಾಲಿ ಹುದ್ದೆಗಳ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹುಡುಕಿ ಮತ್ತು 13-10-2020ರ ಮೊದಲು / ಮೊದಲು ಅರ್ಜಿ ಸಲ್ಲಿಸಿ.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು
ಉಪನಿರ್ದೇಶಕರು, ಮೇಲ್ ವಿಭಾಗದ ಗುಮಾಸ್ತರು, ಹೆಚ್ಚಿನ ಖಾಲಿ ಹುದ್ದೆಗಳು ಯಾವುದೇ ಪದವೀಧರರು, ಯಾವುದೇ ಸ್ನಾತಕೋತ್ತರ ಪದವೀಧರರು
ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು
ಒಟ್ಟು ಖಾಲಿ ಹುದ್ದೆಗಳು 36
ದಿನಾಂಕ ಸೇರಿಸಲಾಗಿದೆ 17/08/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…