ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ.

ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಶುಕ್ರವಾರ ಮಧ್ಯಾಹ್ನ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ‘ವಿಶೇಷವಾಗಿ ರೂಪಿಸಲಾಗಿರುವ ವ್ಯಾಗನ್(ನೀರು ಸಂಗ್ರಹಿಸಿಕೊಳ್ಳುವ ರೈಲು) ಮೂಲಕ ತರಲಾಗುವ ಕಾವೇರಿ ನೀರು, ಚೆನ್ನೈ ನಗರದ ಜನರ ನೀರಿನ ದಾಹ ತಣಿಸಲಿದೆ. ವ್ಯಾಗನ್ಗಳನ್ನು ಒಳಗೊಂಡ ಎರಡು ರೈಲು ಗಾಡಿಗಳು ನಿತ್ಯ ನಾಲ್ಕು ಬಾರಿ ನೀರು ತರಲಿವೆ. ತಲಾ 50,000 ಲೀಟರ್ ಸಾಮರ್ಥ್ಯದ, 50 ಟ್ಯಾಂಕ್ ವ್ಯಾಗನ್ಗಳ ಮೂಲಕ ರೈಲಿನಲ್ಲಿ ನೀರು ಸಾಗಿಸಲಾಗುತ್ತದೆ. ಹೀಗೆ ಸಾಗಿಸಲಾದ ನೀರನ್ನು ವ್ಯಾಗನ್ಗಳಿಂದ ಶುದ್ಧೀಕರಣ ಘಟಕಕ್ಕೆ ಪೈಪ್ ಗಳನ್ನು ಅಳವಡಿಸಿ ಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಮೂಲಗಳ ಪ್ರಕಾರ ಈ ರೈಲು ದಿನಕ್ಕೆ 1 ಕೋಟಿ ಲೀಟರ್ ನಂತೆ ಆರು ತಿಂಗಳ ವರೆಗೂ ಚೆನ್ನೈಗೆ ತಲುಪಿಸಲಿದೆ. ಜೋಲಾರ್ ಪೇಟೆಯಿಂದ ಸುಮಾರು 215 ಕಿ.ಮೀ. ದೂರ ಸಂಚಾರ ಮಾಡಿ ಮಧ್ಯಾಹ್ನ 12ರ ವೇಳೆಗೆ ಚೆನ್ನೈ ವಿಲ್ಲಿವಾಕ್ಕಂ ರೈಲ್ವೆ ನಿಲ್ದಾಣ ತಲುಪಿತು. ಅತ್ತ ರೈಲಿನಿಂದ ನೀರು ಪಂಪಿಂಗ್ ಸ್ಟೇಷನ್ ಗೆ ತಲುಪುತ್ತಿದ್ದಂತೆಯೇ ಇತ್ತ ಚೆನ್ನೈನಾದ್ಯಂತ ವಾಟರ್ ಟ್ಯಾಂಕರ್ ಗಳ ಸಮೀಪ ನೆರೆದಿದ್ದ ಜನ ಸರತಿ ಸಾಲಲ್ಲಿ ನಿಂತು ನೀರನ್ನು ಸಂಗ್ರಹಿಸಿಕೊಂಡು ಮನೆಗೆ ತೆರಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…