ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

ಇನ್ಸ್ಟಾ ಪೋಸ್ಟ್ನಲ್ಲಿ, ಎಸ್ಎನ್ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್ಎನ್ಆರ್ ಎಂದು ಹ್ಯಾಷ್ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…