ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.
ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.
ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,
ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು
ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….