ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…