ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1332

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Law

    ಚಿನ್ನದ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್..! ಶಾಕ್ ಆಗ್ಬೇಡಿ! ಈ ಲೇಖನಿ ಓದಿ…

    ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ  ಕಡ್ಡಾಯ ಮಾಡಿದೆ.

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…