ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1324

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…