News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1341

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…