News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1343

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….