ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.