ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…