News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1343

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…