ಆರೋಗ್ಯ

ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

1825

ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.

ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.

ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ.  ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.

ಹೃದಯಘಾತ  ನಿಯಂತ್ರಣ:-

ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.

ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.

ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…