ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.