ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…