News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

419

ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.

 

ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4 ಅಕ್ಟೋಬರ್ 1977 ರಂದು Najat Belkacem ಜನನ) ಆಗಸ್ಟ್ 2014 25 ಎರಡನೇ Valls ಸಂಪುಟ ಸೇರುವ ಮೊದಲ ಫ್ರೆಂಚ್ ಮಹಿಳೆಯ ಶಿಕ್ಷಣ ಮಂತ್ರಿ, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸವಿವೆಯಾಗಿ ನೇಮಕವಾಗಿದ್ದಾರೆ ಮತ್ತು ಒಬ್ಬ ಫ್ರೆಂಚ್ ಸಮಾಜವಾದಿ ಹಾಗೂ ರಾಜಕಾರಣಿ.

ಇವಳ ತಂದೆ ತಾಯಿ ಆಗರ್ಭ ಶ್ರೀಮಂತರಲ್ಲ, ಕಡು ಬಡವರು. ತಂದೆ ಕನ್ಸ್ಟ್ರಕ್ಷನ್ ಕೆಲಸದ ಒಬ್ಬ ಕೆಲಸಗಾರ. ಮನೆಗೆ ನೆರವಾಗಲು ನಜತ್ ಚಿಕ್ಕಂದಿನಿಂದಲಿ ಕುರಿ ಕಾಯುವ ಕೆಲಸ ಮಾಡುತ್ತಿದ್ದಳಂತೆ. ನಂತರ ಕುಟುಂಬ ಹೊಟ್ಟೆ ಪಾಡಿಗೆ ಫ್ರಾನ್ಸಿಗೆ ವಲಸೆ ಬಂದಾಗ ಆಕೆಗೆ ಇನ್ನೂ ಚಿಕ್ಕ ವಯಸ್ಸು. ಅದು ಎಷ್ಟು ಪರಿಶ್ರಮದಿಂದ ಕಲಿತಳೋ ಅವಳಿಗೇ ಗೊತ್ತು.

ಯಾವುದೇ ಸಹಾಯವಿಲ್ಲದೇ ಸ್ವಪ್ರಯತ್ನದಿಂದ ಫ್ರೆಂಚ್ ಕಲಿತು, ಪ್ಯಾರಿಸ್ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕಲ್ ಸೈನ್ಸ್’ನಿಂದ ಪದವಿ ಪಡೆದಳು. ನಂತರದಲ್ಲಿ ಸೋಷಿಯಲಿಸ್ಟ್ ಪಾರ್ಟಿಗೆ ಸೇರಿ ತನ್ನ ರಾಜಕೀಯ ಜೀವನ ಶುರು ಮಾಡಿದಳು. ಇಂದು ಅವಳಿಗೆ ಬರೀ ಮೂವತ್ತೆಂಟು ವರ್ಷ, ಅವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ!

ಅವಳ ಜಾತಿ, ಬಡತನ, ಶೋಷಣೆ ಎಷ್ಟು ಎದುರಾದರೂ ಸೋಲಲಿಲ್ಲ. ಅವಳ ಒಂದು ಮಾತು ಬಹಳ ಚೆನ್ನಾಗಿದೆ. ನಜತ್ ಹೇಳುತ್ತಾರೆ, “ಯುವಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಭವಿಷ್ಯದ ಬಗ್ಗೆ ಚಿಂತೆ ಮಾಡುವುದಕ್ಕಿಂತ, ಅದರ ಭಾಗವಾಗಿ ಬದಲಾಯಿಸಬೇಕು. ಸುಮ್ಮನೆ ವೀಕ್ಷಕನಾಗಿ ಹತಾಷೆ ಪಡುವುದರಲ್ಲಿ ಅರ್ಥವಿಲ್ಲ”.

ಕುರಿ ಕಾಯುವವಳು ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…