ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ! ಹಾಗಾದರೆ, ‘ಕುರಿ’ ಲೈಫ್ ಅಲ್ಲಿ ಏನಾಯ್ತು? ಇಲ್ಲಿದೆ ಮಾಹಿತಿ.

ನಿಜ ಜೀವನದಲ್ಲಿ ‘ಕುರಿ’ ಪ್ರತಾಪ್ಗೆ ಏನು ಆಗಿಲ್ಲ, ಆಗಿರೋದು ರೀಲ್ ಲೈಫ್ ಅಲ್ಲಿ! ‘ಬಿಗ್ ಬಾಸ್’ ಮನೆಗೆ ಹೋಗುವುದಕ್ಕೂ ಮೊದಲು ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಆ ಸಿನಿಮಾದಲ್ಲಿ ‘ಕುರಿ’ಗೆ ಒಂದು ಡ್ಯುಯೆಟ್ ಸಾಂಗ್ ಇಡಲಾಗಿದೆ. ಇದೇ ಮೊದಲ ಬಾರಿಗೆ ಅವರು ನಾಯಕಿಯೊಂದಿಗೆ ಸಖತ್ ಆಗಿ ರೊಮ್ಯಾಂಟಿಕ್ ಸಾಂಗ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಫಸ್ಟ್ ಟೈಮ್ ಲೈಫಲಿ..’ ಎಂದು ಶುರುವಾಗುವ ಈ ಹಾಡಿನಲ್ಲಿ ‘ಕುರಿ’ ಪ್ರತಾಪ್ ಜತೆಗೆ ನಟಿ ಕಾರುಣ್ಯಾ ರಾಮ್ ಹೆಜ್ಜೆ ಹಾಕಿದ್ದಾರೆ. ಯುಟ್ಯೂಬ್ನಲ್ಲಿ ಈ ಹಾಡಿಗೆ ಮೆಚ್ಚುಗೆ ಸಿಕ್ಕಿದೆ.

ಮಂಜು ಸ್ವರಾಜ್ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಎಸ್.ವಿ. ಬಾಬು ಬಂಡವಾಳ ಹೂಡಿದ್ದಾರೆ. ವಿಶೇಷವೆಂದರೆ, ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಬರೀ ಹಾಸ್ಯ ಕಲಾವಿದರೇ ಪ್ರಮುಖ ಪಾತ್ರಗಳಲ್ಲಿದ್ಧಾರೆ. ಸಾಧು ಕೋಕಿಲ, ಚಿಕ್ಕಣ್ಣ, ರವಿಶಂಕರ್ ಗೌಡ ಪ್ರಧಾನ ಪಾತ್ರ ಮಾಡಿದ್ದಾರೆ. ‘ಕುರಿ’ಗೆ ಈ ಚಿತ್ರದಲ್ಲಿ ‘ರಾಕ್ ಸ್ಟಾರ್’ ರಾಜ ಎಂಬ ಪಾತ್ರ ನೀಡಲಾಗಿದೆ. ಚಿತ್ರದ ನಾಯಕಿಯಾಗಿ ಶ್ರುತಿ ಹರಿಹರನ್ ನಟಿಸಿದ್ದಾರೆ.

ಇನ್ನು, ‘ಬಿಗ್ ಬಾಸ್’ ಮನೆಯೊಳಗೆ ಇರುವ ‘ಕುರಿ’ ಪ್ರತಾಪ್ ಕಿರುತೆರೆ ವೀಕ್ಷಕರಿಗೆ ಸಖತ್ ಮನರಂಜನೆ ನೀಡುತ್ತಿದ್ದಾರೆ. ತಮ್ಮ ಮ್ಯಾನರಿಸಂ ಮತ್ತು ಇಂಗ್ಲಿಷ್ ಮೂಲಕ ನೋಡುಗರನ್ನು ನಗೆಗಡಲ್ಲಿ ತೇಲಿಸುತ್ತಿದ್ದಾರೆ. ಅಲ್ಲದೆ, ಈ ಬಾರಿ ಗ್ರ್ಯಾಂಡ್ ಫಿನಾಲೆ ತಲುಪುವ ಸಂಭವನೀಯ ಸ್ಪರ್ಧಿಗಳಲ್ಲಿ ಕುರಿ ಕೂಡ ಒಬ್ಬರು ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…