ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ.

ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ. ಗಳಿಕೆ ಕಂಡು ದಾಖಲೆ ಸೃಷ್ಟಿಸಿದೆ ಎನ್ನುವುದು ನಮಗೆ ಹೆಮ್ಮೆಯ ಸಂಗತಿ. ಅದರ ಜತೆಗೆ ಕನ್ನಡ ಚಿತ್ರರಂಗಕ್ಕೂ ಖುಷಿ ಕೊಡುವಂತಹ ಸಂಗತಿ.– ನಾಗಣ್ಣ, ನಿರ್ದೇಶಕ

ದರ್ಶನ್ ಪಾಲಿಗೆ ಇದೊಂದು ವಿಶೇಷವಾದ ಸಿನಿಮಾ. ಅವರ ಸಿನಿ ಕರಿಯರ್ನಲ್ಲಿ ಇದು ನಾಯಕನಟರಾಗಿ 50ನೇ ಚಿತ್ರ. ಅದ್ಧೂರಿ ವೆಚ್ಚದ ಪೌರಾಣಿಕ ಚಿತ್ರವೆಂದೇ ಕರೆಸಿಕೊಂಡಿದ್ದ ಈ ಚಿತ್ರ ಬಿಡುಗಡೆ ಆಗಿ 3ನೇ ವಾರ ಪೂರೈಸುತ್ತಿದೆ. ಆರಂಭದಿಂದಲೂ ಈ ಚಿತ್ರಕ್ಕೆ ಎಲ್ಲಾ ಕಡೆಗಳಲ್ಲೂ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನದ ಗಳಿಕೆಯೇ 13 ಕೋಟಿ ರೂ. ಎನ್ನುವ ಸುದ್ದಿ ಇತ್ತು.

ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆ ಗಳಿಕೆಯೂ ಹೌದು. ಎರಡನೇ ದಿನ 10 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಅಲ್ಲಿಂದ ಸದ್ದಿಲ್ಲದೆ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ 3 ವಾರದ ಪ್ರದರ್ಶನ ಕಾಣುತ್ತಿರುವ ಕುರುಕ್ಷೇತ್ರದ ಇದುವರೆಗಿನ ಒಟ್ಟು ಕಲೆಕ್ಷನ್ 100 ಕೋಟಿ ರೂ. ಎನ್ನುವುದು ದರ್ಶನ್ ಅಭಿಮಾನಿ ಬಳಗದ ಘೋಷಣೆ. ಅದಕ್ಕೆ ಸಾಕ್ಷಿ ಸಾಮಾಜಿಕ ಜಾಲದಲ್ಲಿ ವೈರಲ್ ಆದ ‘ಕುರುಕ್ಷೇತ್ರ’ದ 100 ಕೋಟಿ ಗಳಿಕೆಯ ಸಂಭ್ರಮಾಚರಣೆಯ ಫೋಟೋಗಳು.
ನಿಜ ನಾನು ಈ ಸಿನಿಮಾದ ವಿತರಕ. ಆದರೆ ನಾನು ಯಾವುದೇ ಸಿನಿಮಾ ಬಜೆಟ್ ಆಗಲಿ, ಇಲ್ಲವೇ ಅದರ ಕಲೆಕ್ಷನ್ ವಿಚಾರದಲ್ಲಾಗಲಿ ಮಾತನಾಡಿಲ್ಲ. ಅದು ನನ್ನ ಅಭ್ಯಾಸ. ಈಗಲೂ ಅಷ್ಟೇ. ಅಧಿಕೃತವಾಗಿ ಎಲ್ಲವನ್ನು ನೋಡಿ, ಪರಿಶೀಲಿಸಿದ ನಂತರ ಎಷ್ಟು, ಏನು ಅನ್ನೋದು ಗೊತ್ತಾಗುತ್ತೆ. ಅದು ಬಿಟ್ಟರೆ, ಈಗಿನ ಯಾವುದೇ ಸುದ್ದಿ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ.- ರಾಕ್ಲೈನ್ ವೆಂಕಟೇಶ್, ಕುರುಕ್ಷೇತ್ರ ಚಿತ್ರದ ವಿತರಕ, ಕುರುಕ್ಷೇತ್ರ ದ 100 ಕೋಟಿ ರೂ. ಗಳಿಕೆಯ ಸಂಭ್ರಮಾಚರಣೆ ಮಾಡಿದ್ದು ದರ್ಶನ್ ಅಭಿಮಾನಿ ಬಳಗ. ಅಲ್ಲಿ ದರ್ಶನ್ ಮಾತ್ರವೇ ಇದ್ದು ವಿಶೇಷ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…