ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ.

ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ. ಗಳಿಕೆ ಕಂಡು ದಾಖಲೆ ಸೃಷ್ಟಿಸಿದೆ ಎನ್ನುವುದು ನಮಗೆ ಹೆಮ್ಮೆಯ ಸಂಗತಿ. ಅದರ ಜತೆಗೆ ಕನ್ನಡ ಚಿತ್ರರಂಗಕ್ಕೂ ಖುಷಿ ಕೊಡುವಂತಹ ಸಂಗತಿ.– ನಾಗಣ್ಣ, ನಿರ್ದೇಶಕ

ದರ್ಶನ್ ಪಾಲಿಗೆ ಇದೊಂದು ವಿಶೇಷವಾದ ಸಿನಿಮಾ. ಅವರ ಸಿನಿ ಕರಿಯರ್ನಲ್ಲಿ ಇದು ನಾಯಕನಟರಾಗಿ 50ನೇ ಚಿತ್ರ. ಅದ್ಧೂರಿ ವೆಚ್ಚದ ಪೌರಾಣಿಕ ಚಿತ್ರವೆಂದೇ ಕರೆಸಿಕೊಂಡಿದ್ದ ಈ ಚಿತ್ರ ಬಿಡುಗಡೆ ಆಗಿ 3ನೇ ವಾರ ಪೂರೈಸುತ್ತಿದೆ. ಆರಂಭದಿಂದಲೂ ಈ ಚಿತ್ರಕ್ಕೆ ಎಲ್ಲಾ ಕಡೆಗಳಲ್ಲೂ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನದ ಗಳಿಕೆಯೇ 13 ಕೋಟಿ ರೂ. ಎನ್ನುವ ಸುದ್ದಿ ಇತ್ತು.

ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆ ಗಳಿಕೆಯೂ ಹೌದು. ಎರಡನೇ ದಿನ 10 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಅಲ್ಲಿಂದ ಸದ್ದಿಲ್ಲದೆ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ 3 ವಾರದ ಪ್ರದರ್ಶನ ಕಾಣುತ್ತಿರುವ ಕುರುಕ್ಷೇತ್ರದ ಇದುವರೆಗಿನ ಒಟ್ಟು ಕಲೆಕ್ಷನ್ 100 ಕೋಟಿ ರೂ. ಎನ್ನುವುದು ದರ್ಶನ್ ಅಭಿಮಾನಿ ಬಳಗದ ಘೋಷಣೆ. ಅದಕ್ಕೆ ಸಾಕ್ಷಿ ಸಾಮಾಜಿಕ ಜಾಲದಲ್ಲಿ ವೈರಲ್ ಆದ ‘ಕುರುಕ್ಷೇತ್ರ’ದ 100 ಕೋಟಿ ಗಳಿಕೆಯ ಸಂಭ್ರಮಾಚರಣೆಯ ಫೋಟೋಗಳು.
ನಿಜ ನಾನು ಈ ಸಿನಿಮಾದ ವಿತರಕ. ಆದರೆ ನಾನು ಯಾವುದೇ ಸಿನಿಮಾ ಬಜೆಟ್ ಆಗಲಿ, ಇಲ್ಲವೇ ಅದರ ಕಲೆಕ್ಷನ್ ವಿಚಾರದಲ್ಲಾಗಲಿ ಮಾತನಾಡಿಲ್ಲ. ಅದು ನನ್ನ ಅಭ್ಯಾಸ. ಈಗಲೂ ಅಷ್ಟೇ. ಅಧಿಕೃತವಾಗಿ ಎಲ್ಲವನ್ನು ನೋಡಿ, ಪರಿಶೀಲಿಸಿದ ನಂತರ ಎಷ್ಟು, ಏನು ಅನ್ನೋದು ಗೊತ್ತಾಗುತ್ತೆ. ಅದು ಬಿಟ್ಟರೆ, ಈಗಿನ ಯಾವುದೇ ಸುದ್ದಿ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ.- ರಾಕ್ಲೈನ್ ವೆಂಕಟೇಶ್, ಕುರುಕ್ಷೇತ್ರ ಚಿತ್ರದ ವಿತರಕ, ಕುರುಕ್ಷೇತ್ರ ದ 100 ಕೋಟಿ ರೂ. ಗಳಿಕೆಯ ಸಂಭ್ರಮಾಚರಣೆ ಮಾಡಿದ್ದು ದರ್ಶನ್ ಅಭಿಮಾನಿ ಬಳಗ. ಅಲ್ಲಿ ದರ್ಶನ್ ಮಾತ್ರವೇ ಇದ್ದು ವಿಶೇಷ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ