News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

70

ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ.

ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ. ಗಳಿಕೆ ಕಂಡು ದಾಖಲೆ ಸೃಷ್ಟಿಸಿದೆ ಎನ್ನುವುದು ನಮಗೆ ಹೆಮ್ಮೆಯ ಸಂಗತಿ. ಅದರ ಜತೆಗೆ ಕನ್ನಡ ಚಿತ್ರರಂಗಕ್ಕೂ ಖುಷಿ ಕೊಡುವಂತಹ ಸಂಗತಿ.– ನಾಗಣ್ಣ, ನಿರ್ದೇಶಕ

ದರ್ಶನ್‌ ಪಾಲಿಗೆ ಇದೊಂದು ವಿಶೇಷವಾದ ಸಿನಿಮಾ. ಅವರ ಸಿನಿ ಕರಿಯರ್‌ನಲ್ಲಿ ಇದು ನಾಯಕನಟರಾಗಿ 50ನೇ ಚಿತ್ರ. ಅದ್ಧೂರಿ ವೆಚ್ಚದ ಪೌರಾಣಿಕ ಚಿತ್ರವೆಂದೇ ಕರೆಸಿಕೊಂಡಿದ್ದ ಈ ಚಿತ್ರ ಬಿಡುಗಡೆ ಆಗಿ 3ನೇ ವಾರ ಪೂರೈಸುತ್ತಿದೆ. ಆರಂಭದಿಂದಲೂ ಈ ಚಿತ್ರಕ್ಕೆ ಎಲ್ಲಾ ಕಡೆಗಳಲ್ಲೂ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನದ ಗಳಿಕೆಯೇ 13 ಕೋಟಿ ರೂ. ಎನ್ನುವ ಸುದ್ದಿ ಇತ್ತು.

ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆ ಗಳಿಕೆಯೂ ಹೌದು. ಎರಡನೇ ದಿನ 10 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು. ಅಲ್ಲಿಂದ ಸದ್ದಿಲ್ಲದೆ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ 3 ವಾರದ ಪ್ರದರ್ಶನ ಕಾಣುತ್ತಿರುವ ಕುರುಕ್ಷೇತ್ರದ ಇದುವರೆಗಿನ ಒಟ್ಟು ಕಲೆಕ್ಷನ್‌ 100 ಕೋಟಿ ರೂ. ಎನ್ನುವುದು ದರ್ಶನ್‌ ಅಭಿಮಾನಿ ಬಳಗದ ಘೋಷಣೆ. ಅದಕ್ಕೆ ಸಾಕ್ಷಿ ಸಾಮಾಜಿಕ ಜಾಲದಲ್ಲಿ ವೈರಲ್‌ ಆದ ‘ಕುರುಕ್ಷೇತ್ರ’ದ 100 ಕೋಟಿ ಗಳಿಕೆಯ ಸಂಭ್ರಮಾಚರಣೆಯ ಫೋಟೋಗಳು.

ನಿಜ ನಾನು ಸಿನಿಮಾದ ವಿತರಕ. ಆದರೆ ನಾನು ಯಾವುದೇ ಸಿನಿಮಾ ಬಜೆಟ್ಆಗಲಿ, ಇಲ್ಲವೇ ಅದರ ಕಲೆಕ್ಷನ್ವಿಚಾರದಲ್ಲಾಗಲಿ ಮಾತನಾಡಿಲ್ಲ. ಅದು ನನ್ನ ಅಭ್ಯಾಸ. ಈಗಲೂ ಅಷ್ಟೇ. ಅಧಿಕೃತವಾಗಿ ಎಲ್ಲವನ್ನು ನೋಡಿ, ಪರಿಶೀಲಿಸಿದ ನಂತರ ಎಷ್ಟು, ಏನು ಅನ್ನೋದು ಗೊತ್ತಾಗುತ್ತೆ. ಅದು ಬಿಟ್ಟರೆ, ಈಗಿನ ಯಾವುದೇ ಸುದ್ದಿ ಬಗ್ಗೆ ನಾನು ಕಮೆಂಟ್ಮಾಡುವುದಿಲ್ಲ.- ರಾಕ್ಲೈನ್ವೆಂಕಟೇಶ್‌, ಕುರುಕ್ಷೇತ್ರ ಚಿತ್ರದ ವಿತರಕಕುರುಕ್ಷೇತ್ರ ದ 100 ಕೋಟಿ ರೂ. ಗಳಿಕೆಯ ಸಂಭ್ರಮಾಚರಣೆ ಮಾಡಿದ್ದು ದರ್ಶನ್‌ ಅಭಿಮಾನಿ ಬಳಗ. ಅಲ್ಲಿ ದರ್ಶನ್‌ ಮಾತ್ರವೇ ಇದ್ದು ವಿಶೇಷ ಕೇಕ್‌ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…