ಆಧ್ಯಾತ್ಮ

ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

3133

 ವಸುದೇವಸು ತಮ್ದೇವಂ ಕಂಸ ಚಾಣೂರ ಮರ್ಧನಂ|                                                                                                                                       ದೇವಕೀ ಪರಮಾನಂಧಂ ಶ್ರೀ ಕೃಷ್ಣಂ ವಂದೇ ಜಗದ್ಗುರಂ||

ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ .

ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಇದೊ೦ದು ಜನಪ್ರಿಯವೂ – ವರ್ಣರ೦ಜಿತವೂ ಆದ ಹಬ್ಬ. ಭಗವಾನ್ ಮಹಾ ವಿಷ್ಣುವಿನ ಎ೦ಟನೆಯ ಅವತಾರವಾದ ಶ್ರೀ ಕೃಷ್ಣನು ಜನಿಸಿದ ದಿನವಾದ್ದರಿ೦ದ ಈ ದಿನವನ್ನು ಜನ್ಮಾಷ್ಟಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಎ೦ದು ಕರೆಯಲಾಗುತ್ತದೆ.

ಪುರಾಣ ಹಿನ್ನೆಲೆ

  • ಶ್ರಾವಣಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

  • ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
  • ಕೃಷ್ಣನುಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8 ನೇ ಮಗನಾಗಿ ಜನಿಸಿದನು. ಮಥುರ (ಈಗಿನ ಉತ್ತರಪ್ರದೇಶದ ಮಥುರ ಜಿಲ್ಲೆ) ಯಾದವ ಕುಲದ ರಾಜಧಾನಿಯಾಗಿತ್ತು.

  • ಕಂಸ ತಂದೆ ಉಗ್ರಸೇನರನ್ನು ಬಂಧಿಸದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣ ಕಂಸನುದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಮೂಲ

  • ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ 7 ಮಕ್ಕಳನ್ನು ಕೊಂದನು. 8 ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.

ಮೂಲ

  • ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು.

ಮೂಲ

“ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ|

ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ”||

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಮನರಂಜನೆ

    ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

    ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.